Advertisement

ಯಲ್ಲಾಪುರ: ಸಾರಿಗೆ ಬಸ್- ಬೈಕ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು 

04:12 PM Aug 22, 2022 | Team Udayavani |

ಯಲ್ಲಾಪುರ: ಸಾರಿಗೆ ಬಸ್ ಮತ್ತು‌ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಕೆ ಮಿಲನ್ ಹೊಟೇಲ್ ಬಳಿ ಸೋಮವಾರ (ಆ.22) ನಡೆದಿದೆ.

Advertisement

ಬಾಗಲಕೋಟೆ ಜಿಲ್ಲೆಯ ಹುನುಗುಂದ ತಾಲೂಕಿನ ನಿವಾಸಿ ಶಿವರಾಜ(23) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿರುವ ಬಸ್ ಮತ್ತು ಬೈಕ್ ಡಿಕ್ಕಿಯಾಗಿ, ಬೈಕ್ ನುಜ್ಜುಗುಜ್ಜಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next