Advertisement

ದ್ವಿಚಕ್ರವಾಹನ ಸಮೇತ ಹಳ್ಳದಲ್ಲಿ ಕೊಚ್ಚಿಹೋದ ಯುವಕರು : ಓರ್ವ ಸಾವು, ಇನ್ನೋರ್ವ ಪಾರು

02:15 PM Oct 17, 2022 | Team Udayavani |

ಗೌರಿಬಿದನೂರು ; ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ಸೇತುವೆ ದಾಟುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ದ್ವಿಚಕ್ರವಾಹನ ಸಮೇತ ಕೊಚ್ಚಿಹೋಗಿ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಪಾರಾದ ಘಟನೆ ನಡೆದಿದೆ.

Advertisement

ಶಿರಾ ತಾಲೂಕಿನ ಕಣವೇಗೆರೆ ಗ್ರಾಮದ ಬಸವರಾಜು (23) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಆನೂಡಿಯ ಪ್ರಶಾಂತ್ (22) ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ತಾಲೂಕಿನಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಹಲವು ಕಡೆ ಅಸ್ತಿಪಾಸ್ತಿಗಳು ನಷ್ಟಹೊಂದಿದೆ.

ಇದನ್ನೂ ಓದಿ : ಅತಿರೇಕದ ವರ್ತನೆಯೊಂದಿಗೆ “ಕಾಂತಾರ” ವಿಮರ್ಶೆ ಮಾಡಿದ ಯೂಟ್ಯೂಬರ್: ಹಲವರ ಆಕ್ರೋಶ‌

Advertisement

Udayavani is now on Telegram. Click here to join our channel and stay updated with the latest news.

Next