Advertisement
ಗ್ರಾಪಂ ಮಾಟೂರು, ಹೆಸರೂರ ಮತ್ತು ದೋಟಿಹಾಳ ಸೇರಿ ಸುಮಾರು 1178 ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಬೇಕು. ಗ್ರಾಪಂ ಸಿಬ್ಬಂದಿ 8-10 ದಿನಗಳಿಂದ ಪ್ರತಿದಿನ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಹಾಗೂ ಜಿಪಿಆರ್ಎಸ್ ಮಾಡಬೇಕು. ಒಂದೊಂದು ಮನೆಗೆ ಕನಿಷ್ಟ ಅರ್ಧ ಗಂಟೆ ಬೇಕಾಗುತ್ತದೆ. ಇದರಿಂದ ಗ್ರಾಪಂ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
Advertisement
ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆಗೆ ಮುಂದಾದ ಗ್ರಾಪಂ ಸಿಬ್ಬಂದಿ
09:03 PM Apr 19, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.