Advertisement

ಪದವೀಧರ ಕ್ಷೇತ್ರ ಚುನಾವಣೆ: ಸಂಸದ, ಶಾಸಕರಿಂದ ಮತಯಾಚನೆ

11:44 AM Jun 06, 2018 | |

ಬೆಳ್ತಂಗಡಿ : ವಿಧಾನಪರಿಷತ್‌ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಗಣೇಶ್‌ ಕಾರ್ಣಿಕ್‌, ಪದ ವೀಧರ
ಕ್ಷೇತ್ರದ ಅಭ್ಯರ್ಥಿ ಆಯನೂರ್‌ ಮಂಜುನಾಥ್‌ ಪರವಾಗಿ ಗೇರುಕಟ್ಟೆ ಪ್ರೌಢ ಶಾಲೆ, ಪ. ಪೂ.ಕಾಲೇಜಿನಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕ ಹರೀಶ್‌ ಪೂಂಜ ಮತಯಾಚನೆ ಮಾಡಿದರು.

Advertisement

ಬಿಜೆಪಿ ವಿಭಾಗ ಪ್ರಭಾರಿ ಪ್ರತಾಪಸಿಂಹ ನಾಯಕ್‌, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಂಡಲ ಉಪಾಧ್ಯಕ್ಷ ಜಯಂತ್‌ ಕೋಟ್ಯಾನ್‌, ಪ್ರಧಾನ ಕಾರ್ಯದರ್ಶಿ ಸೀತಾರಾಮ ಬಿ.ಎಸ್‌., ಕಳಿಯ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ವಸಂತ ಮಜಲು, ನಂದ ಕುಮಾರ್‌ ಪುಂಜಾಲಕಟ್ಟೆ, ಕುವೆಟ್ಟು ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಪದ್ಮನಾಭ ಅರ್ಕಜೆ, ಕಳಿಯ ಶಕ್ತಿ ಕೇಂದ್ರ ಪ್ರಮುಖ್‌ ರಾಜೇಶ್‌ ಪೆಂರ್ಬುಡ, ಕಳಿಯ ಪಂಚಾಯತ್‌ ಸಮಿತಿ ಅಧ್ಯಕ್ಷ ವಿಜಯ ಗೌಡ, ಕಾರ್ಯದರ್ಶಿ ಶೇಖರ ನಾಯ್ಕ, ಕಳಿಯ ಪಂಚಾಯತ್‌ ಸದಸ್ಯರಾದ ದಿವಾಕರ ಎಂ., ಸುಧಾಕರ ಮಜಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next