Advertisement
ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರಥಮ ಮಳೆಗೆ ಈ ರಸ್ತೆ ಕೆಸರು ಗದ್ದೆಯಂತಾಗಿತ್ತು. ಸಾರ್ವಜನಿಕರು ಆಡಳಿತ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿ ಕೆಲ ಹೊತ್ತು ರಸ್ತೆ ತಡೆ ಮಾಡಿದ್ದರು. ಶುಕ್ರವಾರ ಎರಡೂ ಗ್ರಾ. ಪಂ.ಗಳ ವತಿಯಿಂದ ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಿ ನೀರು ಹರಿದುಹೋಗಲು ಅಡ್ಡಿಯಾಗುವ ಅಕ್ರಮ ರಚನೆಗಳನ್ನು ತೆರವುಗೊಳಿಸಲು ಉಭಯ ಗ್ರಾ.ಪಂ. ಆಡಳಿತ ನಿರ್ಧರಿಸಿದೆ.
Advertisement
ಚರಂಡಿ ನಿರ್ಮಿಸಿ ಸಮಸ್ಯೆ ಬಗೆಹರಿಸಿದ ಗ್ರಾ.ಪಂ.ಗಳು
10:55 PM Jun 14, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.