Advertisement
ಭಾರತೀಯ ಜನತಾ ಪಾರ್ಟಿಯ ರಾಜ್ಯ ಪದಾಧಿಕಾರಿಗಳ ಸಭೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯುವ ಕಾರ್ಯಕರ್ತರಿಗೆ ಹೆಚ್ಚು ಜವಾಬ್ದಾರಿ ನೀಡುವ ಮೂಲಕ ಪಕ್ಷವು ಸಂಘಟನಾತ್ಮಕವಾಗಿ ದೃಢಗೊಂಡಿದೆ. ರಾಜ್ಯದಲ್ಲಿ 1,16,000 ಕಾರ್ಯಕರ್ತರಿಗೆ ಪಕ್ಷವು ವಿವಿಧ ಜವಾಬ್ದಾರಿಗಳನ್ನು ನೀಡಿದೆ. ಇದರಿಂದಾಗಿ, ಪಂಚಾಯತ್ಗಳಲ್ಲಿ ಶೇಕಡಾ 60ಕ್ಕಿಂತ ಹೆಚ್ಚು ಯುವಕರನ್ನೇ ಕಣಕ್ಕೆ ಇಳಿಸಲು ಸಾಧ್ಯವಾಗಿದೆ ಎಂದು ವಿವರಿಸಿದರು. ಮೂರು ತಿಂಗಳುಗಳ ಬಳಿಕ ನಡೆಯುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದರು.
Advertisement
ಈ ಬಾರಿ ಬಿಜೆಪಿ 80% ಕ್ಕಿಂತ ಹೆಚ್ಚು ಪಂಚಾಯತ್ ಗಳಲ್ಲಿ ಅಧಿಕಾರ ಪಡೆಯುವುದು ನಿಶ್ಚಿತ : ಕಟೀಲ್
04:21 PM Dec 20, 2020 | sudhir |
Advertisement
Udayavani is now on Telegram. Click here to join our channel and stay updated with the latest news.