Advertisement

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

05:21 PM May 08, 2024 | Team Udayavani |

ಕತಾರ್:‌ ಇಲ್ಲಿನ ಕರ್ನಾಟಕ ಸಂಘದ ವತಿಯಿಂದ 2024ನೇ ಸಾಲಿನ ವಸಂತೋತ್ಸವ ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರನ್ನು ಸನ್ಮಾನಿಸಲಾಯಿತು.

Advertisement

ಕಾರ್ಯಕ್ರಮವು ಇತ್ತೀಚೆಗೆ ಕತಾರಿನಲ್ಲಿರುವ ವಕ್ರದ ದೆಹಲಿ ಸಾರ್ವಜನಿಕ ಶಾಲೆಯ ಭವ್ಯ ಸಭಾಂಗಣದಲ್ಲಿ ನಡೆದಿತ್ತು.

ಸೋಲರಿಯದ ಸಮಾಜಸೇವಕ ಎಂದೇ ಪ್ರಖ್ಯಾತಿ ಹೊಂದಿರುವ ಕರ್ನಾಟಕದ ಬೈಂದೂರು ಮೂಲದ ಸುಬ್ರಮಣ್ಯ ಹೆಬ್ಬಾಗಿಲು ಅವರು ಕರ್ನಾಟಕ ಸಂಘ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಿಗೂ ಪ್ರಾಯೋಜಕರಾಗಿದ್ದಾರೆ.

ಕಾರ್ಯಕ್ರಮದ ಸಕಲ ಸಿದ್ಧತೆಗೆ ಸಹಕರಿಸಿದ ಸುಬ್ರಮಣ್ಯ ಹೆಬ್ಬಾಗಿಲು ಅವರಿಗೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next