Advertisement
ವಾಣಿಜ್ಯ ವ್ಯವಹಾರಗಳು ಸ್ಥಬ್ಧಗೊಂಡಿದ್ದವು. ತುರ್ತು ಅಗತ್ಯವಿರುವವರಿಗೆ ಹೊರತುಪಡಿಸಿದಂತೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಬ್ಧಗೊಂಡಿತ್ತು. ಬೆಳಗ್ಗೆ 6ರಿಂದ 10 ಗಂಟೆಗಳ ಅವಧಿಯಲ್ಲಿ ಅಗತ್ಯವಸ್ತುಗಳನ್ನು ಕೊಳ್ಳಲು ಅವಕಾಶಕಲ್ಪಿಸಲಾಗಿತ್ತು. ಈ ವೇಳೆ ಮಾರುಕಟ್ಟೆಪ್ರದೇಶದಲ್ಲಿ ಜನಸಂದಣಿ ಹೆಚ್ಚಾಗಿತ್ತು.ರಸ್ತೆಯಲ್ಲಿ ದ್ವಿಚಕ್ರ ವಾಹನಗಳುಸಂಚರಿಸುತ್ತಿದ್ದವು.
Advertisement
ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ
01:57 PM Apr 30, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.