Advertisement

ಜಿಎಸ್‌ಟಿ ದರ ಇನ್ನೂ ಇಳಿಕೆ ಸಂಭವ

11:41 AM Jan 28, 2018 | |

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅತ್ಯಂತ ಕಡಿಮೆ ಅವಧಿಯಲ್ಲಿ ಸುಸ್ಥಿರಗೊಂಡಿದ್ದು, ಶೀಘ್ರದಲ್ಲೇ ಇನ್ನಷ್ಟು ವಸ್ತುಗಳನ್ನು ಇದರ ಅಡಿಯಲ್ಲಿ ತರಲಾಗುತ್ತದೆ ಮತ್ತು ದರಗಳನ್ನೂ ಕಡಿತಗೊಳಿಸಲಾಗುತ್ತದೆ ಎಂದು ವಿತ್ತ ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.

Advertisement

ಬಜೆಟ್‌ ಅಧಿವೇಶನ: ಇಂದು ಸರ್ವಪಕ್ಷಸಭೆ
ನವದೆಹಲಿ:
ಸಂಸತ್ತಿನ ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಭಾನುವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ಅಧಿವೇಶನದಲ್ಲಿ ಪ್ರತಿಪಕ್ಷಗಳು ಗದ್ದಲ ಎಬ್ಬಿಸುವ ಸಾಧ್ಯತೆಗಳಿರುವ ಕಾರಣ ಸುಗಮ ಕಲಾಪಕ್ಕೆ ಮನವಿ ಮಾಡಲು ಈ  ಸಭೆ ಕರೆಯಲಾಗಿದೆ. 29ರಿಂದ ಫೆ.9 ವರೆಗೆ ಮೊದಲ ಭಾಗದ ಅಧಿವೇಶನ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next