Advertisement

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

11:13 PM Jun 28, 2024 | Team Udayavani |

ಗುಡಿಬಂಡೆ: ಕಮ್ಮಗುಟ್ಟಹಳ್ಳಿಯ ಕ್ರಾಸ್ ನ ಬಳಿ ಸ್ಪೋಟಕಗಳ ಸಾಗಾಣಿಕೆ ವಾಹನ ಬೈಕ್ ಗೆ ಡಿಕ್ಕಿ ಯಾಗಿ ಯುವಕ ಮೃತ ಪಟ್ಟ ಘಟನೆ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ವಾಸಿಯಾದ ನಾಗೇಶ್ ಎಂಬ ಯುವಕ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ಯುವಕ ಕೆಳಗೆ ಬಿದ್ದಿದ್ದು, ತಲೆಗೆ ಭಾರಿ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೆರೇಸಂದ್ರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next