Advertisement

ಗೋಧ್ರಾ ರೈಲಿಗೆ ಬೆಂಕಿ: ಇಂದು ತೀರ್ಪು ಸಾಧ್ಯತೆ

06:30 AM Oct 09, 2017 | |

ಅಹಮದಾಬಾದ್‌: ಗೋಧ್ರಾ ರೈಲಿಗೆ ಬೆಂಕಿ ಹಚ್ಚಿ 59 ಕರಸೇವಕರನ್ನು ಸಜೀವ ದಹನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್‌ ಹೈಕೋರ್ಟ್‌ ಸೋಮವಾರ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. 

Advertisement

2011ರಲ್ಲಿ ಎಸ್‌ಐಟಿ ವಿಶೇಷ ಕೋರ್ಟ್‌ 31 ಆರೋಪಿಗಳನ್ನು ತಪ್ಪಿತಸ್ಥರು ಎಂದೂ 63 ಆರೋಪಿಗಳನ್ನು ನಿರ್ದೋಷಿಗಳೆಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next