Advertisement
ರವಿವಾರ ಇಲ್ಲಿನ ಶ್ರೀ ಗುರುನಾರಾ ಯಣ ಸ್ವಾಮಿ ಸೇವಾ ಸಂಘದ ಸಭಾಂ ಗಣದಲ್ಲಿ ನಡೆದ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 10ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷ ರಾಗಿ ಆಯ್ಕೆಯಾದ ಸಂಘದ ನಿರ್ದೇ ಶಕ, ಶಾಸಕ ಕೆ. ವಸಂತ ಬಂಗೇರ ಅವರನ್ನು ಸಮ್ಮಾನಿಸಲಾಯಿತು. ಎಸೆಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ 4 ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾಸಾಧಕ ವಿದ್ಯಾರ್ಥಿಗೆ ಕ್ರೀಡಾ ಪುರಸ್ಕಾರನೀಡಿ ಸಮ್ಮಾನಿಸಲಾಯಿತು. ವಿದ್ಯಾರ್ಥಿ ವೇತನ ಮತ್ತು ಉತ್ತಮ ಶಾಖೆ, ಉತ್ತಮ ಸಂಘಟಕ ಹಾಗೂ ಅತೀ ಹೆಚ್ಚು ಪಿಗ್ಮಿ ಸಂಗ್ರಹ ಮಾಡಿದ ದೈನಿಕ ಠೇವಣಿ ದಾರರನ್ನು ಸಮ್ಮಾನಿಸಲಾಯಿತು.
Advertisement
ಉಪಾಧ್ಯಕ್ಷ ದಾಮೋದರ ಸಾಲಿಯಾನ್, ಸ್ಥಾಪಕಾಧ್ಯಕ್ಷ ಕೆ.ಜಿ. ಬಂಗೇರ, ನಿರ್ದೇಶಕ ರಾದ ಭಗೀರಥ ಜಿ., ಸುಜಿತಾ ವಿ. ಬಂಗೇರ, ಕೆ.ಪಿ. ದಿವಾಕರ, ಜನಾದìನ ಪೂಜಾರಿ, ತನುಜಾ ಶೇಖರ್, ಜಗದೀಶ್ಚಂದ್ರ ಡಿ.ಕೆ., ಶೇಖರ ಬಂಗೇರ, ಧರ್ಣಪ್ಪ ಪೂಜಾರಿ, ಸತೀಶ್ಕಾಶಿಪಟ್ಣ, ಚಂದ್ರಶೇಖರ್, ಮಾಜಿ ನಿರ್ದೇಶಕರಾದ ಪಿ. ಧರಣೇಂದ್ರ ಕುಮಾರ್, ಸುಂದರ ಸಿ. ಪೂಜಾರಿ ಉಪಸ್ಥಿತರಿದ್ದರು.ಸಂಘದ ನಿರ್ದೇಶಕ ಭಗೀರಥ ಜಿ. ಸ್ವಾಗತಿಸಿ, ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ ವರದಿ ವಾಚಿಸಿ, ಸ್ಮಿತೇಶ್ ಎಸ್. ಬಾರ್ಯ ನಿರೂಪಿಸಿದರು. ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ವಂದಿಸಿದರು.