Advertisement

ಗುರುಗ್ರಾಮ : ದುಷ್ಕರ್ಮಿಗಳಿಂದ ಗುಂಡಿಕ್ಕಿ ASI ಬರ್ಬರ ಹತ್ಯೆ 

03:20 PM Sep 19, 2017 | Team Udayavani |

ಗುರುಗ್ರಾಮ: ಇಲ್ಲಿನ ಡಿಎಲ್‌ಎಫ್ ಹಂತ 3 ನೇ ಬಡಾವಣೆಯಲ್ಲಿ ಹಾಡಹಗಲೇ ಎಎಸ್‌ಐಯೊಬ್ಬರನ್ನು ನಿವಾಸದಲ್ಲೇ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಗಳವಾರ ನಡೆದಿದೆ.

Advertisement

ನರೇಶ್‌ ಯಾದವ್‌ ಎನ್ನುವವರು ಹತ್ಯೆಗೀಡಾಗದ ಎಎಸ್‌ಐ, ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. 

ಪೊಲೀಸ್‌ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next