Advertisement

Guttigaru ವಳಲಂಬೆ: ಕ್ಷುಲ್ಲಕ ಕಾರಣಕ್ಕೆ ಮಹಿಳೆ ಆತ್ಮಹತ್ಯೆ

10:28 PM Oct 02, 2023 | Team Udayavani |

ಗುತ್ತಿಗಾರು: ಕ್ಷುಲ್ಲಕ ಕಾರಣಕ್ಕೆ ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಲಕ್ಷ್ಮಣ ಆಚಾರ್ಯ ಅವರ ಪತ್ನಿ ಪ್ರೇಮಾ ಅ. 2ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಮನೆಯಲ್ಲಿ ತನ್ನ ಮಗಳೊಂದಿಗೆ ಮುನಿಸಿಕೊಂಡ ಅವರು ಮನೆ ಬಿಟ್ಟು ಹೋಗಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಮೃತರು ಪತಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next