Advertisement

ಜ್ಞಾನವಾಪಿ ಮಸೀದಿ ಸಮೀಕ್ಷೆ ಪ್ರಕರಣ ವಾರಾಣಸಿ ಕೋರ್ಟ್ ಗೆ ವರ್ಗ: ಸುಪ್ರೀಂ ಆದೇಶ

04:22 PM May 20, 2022 | Team Udayavani |

ನವದೆಹಲಿ: ಜ್ಞಾನವಾಪಿ ಮಸೀದಿ ಸಂಕೀರ್ಣ ವಿಡಿಯೋ ಸಮೀಕ್ಷೆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶುಕ್ರವಾರ (ಮೇ 20), ಮಸೀದಿ ಸಂಕೀರ್ಣದೊಳಗೆ ಸಮೀಕ್ಷೆ ನಡೆಸುವುದಕ್ಕೆ ತಡೆ ನೀಡಲು ನಿರಾಕರಿಸಿದ್ದು, ಜ್ಞಾನವಾಪಿ ಮಸೀದಿ ಪ್ರಕರಣವನ್ನು ವಾರಾಣಸಿ ಕೋರ್ಟ್ ಗೆ ವರ್ಗಾಯಿಸಿ ಮಹತ್ವದ ಆದೇಶ ನೀಡಿದೆ.

Advertisement

ಹೆಚ್ಚಿನ ಮಾಹಿತಿ ನಿರೀಕ್ಷಿಸಿ…

 

 

Advertisement

Udayavani is now on Telegram. Click here to join our channel and stay updated with the latest news.

Next