Advertisement
ಮಸೀದಿ ಸಂಕೀರ್ಣದಲ್ಲಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆಗೆ ಕೋರಿ ಹಿಂದೂ ಕಡೆಯ ಬೇಡಿಕೆಯನ್ನು ವಾರಾಣಸಿ ನ್ಯಾಯಾಲಯ ತಿರಸ್ಕರಿಸಿ ತೀರ್ಪು ನೀಡಿದೆ.
Related Articles
Advertisement
ಹೈಕೋರ್ಟ್ಗೆ ಮೇಲ್ಮನವಿ
ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಿದ್ದ ನಮ್ಮ ಬೇಡಿಕೆಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ಆದೇಶ ಪ್ರತಿಗಾಗಿ ನಾವು ಕಾಯುತ್ತಿದ್ದೇವೆ. ಹೈಕೋರ್ಟ್ಗೆ ಹೋಗುವ ಆಯ್ಕೆಯು ನಮ್ಮ ಮಂದಿದೆ. ನಾವು ನಮ್ಮ ಅಭಿಪ್ರಾಯವನ್ನು ಹೈಕೋರ್ಟ್ನ ಮುಂದೆ ಇಡುತ್ತೇವೆ ಎಂದು ವಕೀಲ ಮದನ್ ಮೋಹನ್ ಯಾದವ್ ಹೇಳಿದ್ದಾರೆ.