Advertisement

ಜ್ಞಾನವಾಪಿ: ವಿಚಾರಣೆಗೆ ಒಪ್ಪಿದ ಅಲಹಾಬಾದ್‌ ಹೈಕೋರ್ಟ್‌

10:48 PM Nov 04, 2022 | Team Udayavani |

ಪ್ರಯಾಗ್‌ರಾಜ್‌: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ದೊರೆತಿದೆ ಎನ್ನಲಾದ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ಗೆ ಅನುಮತಿ ನಿರಾಕರಿಸಿದ್ದ ವಾರಾಣಸಿ ಜಿಲ್ಲಾ ಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ವಿಚಾರಣೆಗೆ ಪರಿಗಣಿಸಿದೆ.

Advertisement

ಲಕ್ಷ್ಮೀ ದೇವಿ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಒಪ್ಪಿದ ನ್ಯಾ.ಜೆ.ಜೆ.ಮುನೀರ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಅಂಜುಮಾನ್‌ ಇಂತೆಜಾಮಿಯಾ ಮಸೀದಿ ಕಮಿಟಿಗೆ ನೋಟಿಸ್‌ ಜಾರಿ ಮಾಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next