Advertisement

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

11:54 AM May 19, 2022 | Team Udayavani |

ವಾರಾಣಸಿ:ಕಾಶಿ ವಿಶ್ವನಾಥ ದೇವಾಲಯದ ಸಮೀಪದ ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ಸಂಕೀರ್ಣದ ವಿಡಿಯೋ ಸಮೀಕ್ಷೆ ವರದಿಯನ್ನು ಗುರುವಾರ (ಮೇ 19) ವಾರಾಣಸಿ ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಸಮೀಕ್ಷೆ ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ಎರಡೂ ಕಡೆಯ ವಕೀಲರು ಹಾಜರಿದ್ದರು. ಸುಮಾರು 10ರಿಂದ 15 ಪುಟಗಳ ವರದಿ ಇದಾಗಿದೆ ಎಂದು ಅಸಿಸ್ಟೆಂಟ್ ಕೋರ್ಟ್ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next