Advertisement

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ.. ಟ್ವೀಟ್ ನಲ್ಲಿ ಕುಮಾರಸ್ವಾಮಿ ಎಚ್ಚರಿಕೆ

09:49 AM Jan 26, 2020 | keerthan |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ. ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ನನ್ನನ್ನು ಕೊಲ್ಲಬಹುದು ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ ಎಂದು ಟ್ವೀಟ್ ಮಾಡಿದ್ದಾರೆ.

Advertisement

ಸರಣಿ ಟ್ವೀಟ್ ಗಳನ್ನು ಮಾಡಿರುವ ಎಚ್ ಡಿ ಕುಮಾರಸ್ವಾಮಿಯವರು ಬಿಜೆಪಿಯ ವಿರುದ್ಧ ಟೀಕೆ ಮಾಡಿದ್ದಾರೆ. ನಿಮ್ಮ ಜೀನ್ ಗಳು ಪಾಕಿಸ್ತಾನದ ಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದಿದ್ದಾರೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next