Advertisement

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆ

09:44 AM Dec 05, 2019 | Mithun PG |

ಬೆಂಗಳೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ.

Advertisement

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನುಬಳಿಗಾರ್ ಘೋಷಣೆ ಮಾಡಿದ್ದಾರೆ. ಈ ಬಾರಿ ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. 

ಕ.ಸಾ.ಪ ಕಾರ್ಯಕಾರಿಣಿಯಲ್ಲಿ ಹಲವು ಹೆಸರುಗಳು ಚರ್ಚೆಗೆ ಬಂದಿದ್ದವು. ಆದರೂ ಒಮ್ಮತದಿಂದ  ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ ಎಂದು ಮನುಬಳಿಗಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next