Advertisement

ಹಳ್ಳಿಹೊಳೆ: ಅಡಿಕೆ ಕಳವು

10:51 PM Mar 17, 2023 | Team Udayavani |

ಸಿದ್ದಾಪುರ: ಹಳ್ಳಿಹೊಳೆ ಗ್ರಾಮದ ಮಾವಿನಮನೆ ಆನಂತಮೂರ್ತಿ ಅವರ ಮನೆಯ ಗೋಡೌನ್‌ನಲ್ಲಿ ಇರಿಸಿದ ಸಿಪ್ಪೆ ಹಾಗೂ ಸಿಪ್ಪೆ ಸುಲಿದ ಅಡಿಕೆಯನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ. ಸುಮಾರು 75 ಸಾವಿರ ರೂ. ಮೌಲ್ಯದ ಒಂದೂವರೆ ಕ್ವಿಂಟಾಲ್‌ ಅಡಿಕೆ ಕಳವು ಆಗಿದೆ ಎಂದು ಆನಂತಮೂರ್ತಿ ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next