Advertisement

ರೈತರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಸಂಬಳವನ್ನು ನೀಡಿದ ಮಾಜಿ ಕ್ರಿಕೆಟಿಗ ಹರ್ಭಜನ್‌

09:46 PM Apr 16, 2022 | Team Udayavani |

ಚಂಡೀಗಢ: ಇತ್ತೀಚೆಗೆ ಪಂಜಾಬ್‌ನ ಆಮ್‌ ಆದ್ಮಿ ಪಕ್ಷದಿಂದ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಮಾಜಿ ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ತಮ್ಮ ಸಂಬಳವನ್ನು ರೈತರ ಮಕ್ಕಳಿಗೆ ನೀಡುವುದಾಗಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ರಾಜ್ಯಸಭಾ ಸಂಸದನಾಗಿ ನಾನು, ನನಗೆ ಈ ಸ್ಥಾನದಿಂದ ಬರುವ ಸಂಬಳವನ್ನು ರೈತರ ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಅಭಿವೃದ್ಧಿಗೆ ಮೀಸಲಿಡುತ್ತೇನೆ.

ಇದನ್ನೂ ಓದಿ:ಕೇಬಲ್‌ ಕಾರ್‌ ಅಪಘಾತ: ಮೃತರಿಗೆ 25 ಲಕ್ಷ ರೂ. ಪರಿಹಾರ

ನಾನು ದೇಶದ ಅಭಿವೃದ್ಧಿಯ ಜವಾಬ್ದಾರಿ ಹೊತ್ತಿದ್ದೇನೆ. ಅದಕ್ಕಾಗಿ ನನ್ನಿಂದಾಗುವ ಎಲ್ಲವನ್ನೂ ಮಾಡುತ್ತೇನೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next