Advertisement

ಹರ್ಷ ಕೊಲೆ ಪ್ರಕರಣ: ಆರೋಪಿಗಳಿಗೆ 180 ದಿನ ನ್ಯಾಯಾಂಗ ಬಂಧನ

10:56 AM May 12, 2022 | Shreeram Nayak |

ಬೆಂಗಳೂರು: ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣದ ಹತ್ತು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90ರಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂಬ ರಾಷ್ಟ್ರೀಯ ತನಿಖಾ ದಳ ( ಎನ್‌ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

Advertisement

ಇದನ್ನೂ ಓದಿ:ಪಿಎಸ್‌ಐ ನೇಮಕಾತಿ ಅಕ್ರಮ: 12 ಮಂದಿಯ ಜಾಮೀನು ಅರ್ಜಿ ವಜಾ

ಬುಧವಾರ ಎನ್‌ಐಎ ವಿಶೇಷ ನ್ಯಾಯಾಲ ಯದಲ್ಲಿ ನಡೆದ ವಿಚಾರಣೆ ಸಂದರ್ಭ, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-1967ರ ಕಲಂ 43ಡಿ (2)(ಬಿ) ಅಡಿಯಲ್ಲಿ 190 ದಿನಗಳಿಗೆ ವಿಸ್ತರಿಸಲು ವಿಚಾರಣೆ ವೇಳೆ ಎನ್‌ಐಎ ಪರ ವಕೀಲರು ಕೋರಿದರು. ಅದನ್ನು ನ್ಯಾಯಾಧೀಶರು ಮಾನ್ಯ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next