Advertisement

ಕಾಂಗ್ರೆಸ್ ನಲ್ಲಿ ಈಗಿರುವುದು ಬಣವಲ್ಲ, ಒಂದೇ ಬಣ್ಣ: ಹರ್ಷ ಮೊಯ್ಲಿ

05:28 PM Dec 06, 2020 | sudhir |

ಕಾರ್ಕಳ; ಕಾರ್ಕಳ ಕಾಂಗ್ರೆಸ್ ನಲ್ಲಿ ಬಣವಿಲ್ಲ, 3 ವರ್ಷದ ಹಿಂದಿನ ಕಥೆಯನ್ನು ಈಗಲೂ ಹೇಳಲಾಗುತ್ತಿದೆ, ಈಗ ಬಣವಿಲ್ಲ ಕಾಂಗ್ರೆಸ್ ಒಂದೇ ಬಣ್ಣವಿದೆ. ಸಾಮೂಹಿಕ ನಾಯಕತ್ವದಲ್ಲಿ ಗ್ರಾ.ಪಂ ಚುನಾವಣೆ ಎದುರಿಸಿ ಸಫಲತೆ ಕಾಣುತ್ತೇವೆ ಎಂದು ಕೆಪಿಸಿಸಿ ವಕ್ತಾರ ಹರ್ಷ ಮೊಯ್ಲಿ ಹೇಳಿದರು.

Advertisement

ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ತಳ ಮಟ್ಟದ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರ ಪಡೆಯೊಂದಿಗೆ ಗ್ರಾಮ ಮಟ್ಟದಿಂದ ಪಕ್ಷ ಬಲವರ್ಧನೆಗೊಳಿಸಲಾಗುತ್ತದೆ. ಕಾರ್ಕಳ ತಾಲೂಕಿನ 34 ಗ್ರಾ.ಪಂಗಳಲ್ಲಿ ಗೆಲುವು ಸಾಧಿಸಲು ಪ್ರಯತ್ನಿಸುತ್ತೇವೆ ಎಂದರು.

ಮಂಜುನಾಥ ಪೂಜಾರಿ, ಸುಧಾಕರ ಕೋಟ್ಯಾನ್ , ಸದಾಶಿವ ದೇವಾಡಿಗ, ಬಿಪಿನ್ ಚಂದ್ರಪಾಲ್,ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಗುಡ್ಡೆಕೊಪ್ಲದಲ್ಲಿ ಲಂಗರು ಹಾಕಿದ ಡ್ರೆಜ್ಜರ್ ಗೆ ಒಂದು ವರ್ಷ! ವಿಳಂಬವಾದ ವಿಲೇವಾರಿ ಕ್ರಮ

 

Advertisement
Advertisement

Udayavani is now on Telegram. Click here to join our channel and stay updated with the latest news.

Next