Advertisement

ಕ್ರಾಫ‌ರ್ಡ್‌ ಆಸ್ಪತ್ರೆ ವೈದ್ಯರಿಗೆ ಸನ್ಮಾನ

07:54 PM Jul 02, 2021 | Team Udayavani |

ಸಕಲೇಶಪುರ: ವೈದ್ಯರ ದಿನಾಚರಣೆ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ ಶೆಟ್ಟಿಬಣ) ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರನ್ನು ಸನ್ಮಾನಿಸಲಾಯಿತು.

Advertisement

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ರಮೇಶ್‌ ಪೂಜಾರಿ ಮಾತನಾಡಿ, ವೈದ್ಯರದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಿಸ್ವಾರ್ಥವಾಗಿ ಸೇವೆಸಲ್ಲಿಸುತ್ತಿರುವ ಕ್ರಾಫ‌ರ್ಡ್‌ ಆಸ್ಪತ್ರೆಯ ವೈದ್ಯರನ್ನು ಸಂಘಟನೆ ವತಿಯಿಂದ ಸನ್ಮಾನಿಸಲಾಗುತ್ತಿದೆ ಎಂದರು.

ಸಂಘಟನೆಯಪ್ರಮುಖರಾದ ರವಿ, ಶಂಕರಪ್ಪ ಪೂಜಾರಿ, ಶರಣ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next