Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಒತ್ತಾಯ

Team Udayavani, Dec 12, 2024, 10:31 PM IST

Alur-Agri

ಆಲೂರು : ಸಾಲಬಾಧೆಯಿಂದ ಪತಿ-ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪಾಳ್ಯ ಹೋಬಳಿ ಕಟ್ಟೆಗದ್ದೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಟೇಶ್ (55),ಚಿನ್ನಮ್ಮ (44) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ ಇಬ್ಬರೂ ಬುಧವಾರ ತಡರಾತ್ರಿ ತಮ್ಮ ಜಮೀನಿನ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಅವರಿಗೆ ಒಬ್ಬ ಪುತ್ರ ಹಾಗೂ ಪುತ್ರಿ ಇದ್ದು,  ಪುತ್ರಿಯ ಎರಡು ವರ್ಷದ ಹಿಂದೆ ಮದುವೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ದಂಪತಿ ಆತ್ಮಹತ್ಯೆಯ ಸಂದರ್ಭದಲ್ಲಿ ಪುತ್ರ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಗುರುವಾರ ಬೆಳಿಗ್ಗೆ ಗ್ರಾಮಸ್ಥರು ಜಮೀನಿಗೆ ಕೆಲಸಕ್ಕೆ ಹೋಗುವ ವೇಳೆ  ಗ್ರಾಮಸ್ಥರು ಗಮನಿಸಿ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಬೆಳೆ ಬೆಳೆಯುವ ಸಲುವಾಗಿ ವಿವಿಧ ಬ್ಯಾಂಕ್ ಹಾಗೂ ಕೈ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಪುನೀತ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರೈತರ ನೆರವಿಗೆ ಧಾವಿಸಿ ಶಾಸಕ ಸಿಮೆಂಟ್ ಮಂಜು ಒತ್ತಾಯ :
ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಒಂದೆಡೆ ಕಾಡಾನೆ ಉಪಟಳದಿಂದ ಬೇಸತ್ತಿದ್ದು, ಇನ್ನೊಂದೆಡೆ ಹವಾಮಾನ ವೈಪರೀತ್ಯದಿಂದ ಬೆಳೆ ಕೈ ಸೇರುತ್ತಿಲ್ಲ ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಯಾವುದೇ ಅಭಿವೃದ್ಧಿ ಅಥವಾ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಆದ್ದರಿಂದ ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಆಲೂರು ತಾಲೂಕಿನ ಪಟ್ಟೆಗದ್ದೆ ಗ್ರಾಮದ ರೈತ ನಟೇಶ್ ಹಾಗೂ ಪತ್ನಿ ಚಿನ್ನಮ್ಮ ಆತ್ಮಹತ್ಯೆ ಮಾಡಿಕೊಂಡಿರುವುದು ಅತೀವ ನೋವು ತಂದಿದೆ. ಸಾಲಕ್ಕಾಗಿ ಹೆದರಿ ಯಾವುದೇ ರೈತರು ಆತ್ಮಹತ್ಯೆಗೆ ಮುಂದಾಗಬಾರದು ಎಂದು ಮನವಿ ಮಾಡಿ ರೈತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ರೈತ ಕುಟುಂಬಕ್ಕೆ ಪರಿಹಾರ ನೀಡಿ: 
ಕಟ್ಟೆಗದ್ದೆ ಗ್ರಾಮದ ನಟೇಶ್ ಹಾಗೂ ಚಿನ್ನಮ್ಮ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದು ನೋವು ತಂದಿದೆ ಆತ್ಮಹತ್ಯೆ ಮಾಡಿರುವ ಮೃತ ಕುಟುಂಬಕ್ಕೆ ಸರ್ಕಾರ ಕೂಡಲೇ ಸಾಲ ಮನ್ನಾ ಜೊತೆಗೆ ತಲಾ 5 ಲಕ್ಷ ಪರಿಹಾರ ನೀಡಬೇಕು ಎಂದು ಸಮಾಜ ಸೇವಕ ಕಟ್ಟೆ ಗದ್ಯ ನಾಗರಾಜು ಸರ್ಕಾರವನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

‌ Andhra Pradesh: 1 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯನ್ನೇ ಕೊ*ಲೆಗೈದ ಅಣ್ಣ

‌ Andhra Pradesh: 1 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯನ್ನೇ ಕೊ*ಲೆಗೈದ ಅಣ್ಣ

Air India ಕಾನಿಷ್ಕಾ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತನ ಹಂ*ತಕನಿಗೆ ಜೀವಾವಧಿ ಶಿಕ್ಷೆ

Air India ಕಾನಿಷ್ಕಾ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತನ ಹಂ*ತಕನಿಗೆ ಜೀವಾವಧಿ ಶಿಕ್ಷೆ

1-poll

Ballari: ಮಕ್ಕಳ ತಜ್ಞನ ಕಿಡ್ನಾಪ್ ಮಾಡಿದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

6-middle-class-family

MIDDLE CLASS FAMILY; ತುಳು ಸಿನಿಮಾ ಕರಾವಳಿಯಾದ್ಯಂತ ಜ.31 ರಂದು ತೆರೆಗೆ

1-a-Kharge

Maha Kumbh Stampede; ಅವ್ಯವಸ್ಥೆ ಖಂಡನೀಯ: ಆಕ್ರೋಶ ಹೊರ ಹಾಕಿದ ಖರ್ಗೆ

ಮಹೇಶ್‌ ಬಾಬು ʼSSMB29ʼ ಶೂಟಿಂಗ್‌ ದೃಶ್ಯಗಳ ಸೋರಿಕೆ ತಡೆಗೆ ಕಠಿಣ ಕ್ರಮ ಕೈಗೊಂಡ ರಾಜಮೌಳಿ

ಮಹೇಶ್‌ ಬಾಬು ʼSSMB29ʼ ಶೂಟಿಂಗ್‌ ದೃಶ್ಯಗಳ ಸೋರಿಕೆ ತಡೆಗೆ ಕಠಿಣ ಕ್ರಮ ಕೈಗೊಂಡ ರಾಜಮೌಳಿ

kumbhhhhhh

Kumbh; 1954 ರ ಕುಂಭ ಮೇಳದಲ್ಲೂ ಸಂಭವಿಸಿತ್ತು ಘೋರ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aloor

Aloor: ಕಾಡಾನೆ ದಾಳಿಗೆ ರೈತ ಬಲಿ

Prajawal-Revanna-Case

Enquiry: ತನ್ನದೇ ವೀಡಿಯೋ ಕೋರ್ಟ್‌ನಲ್ಲಿ ವೀಕ್ಷಿಸಲು ಮಾಜಿ ಸಂಸದ ಪ್ರಜ್ವಲ್‌ಗೆ ಅನುಮತಿ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

MUST WATCH

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

udayavani youtube

ಲಾಯರ್ ಜಗದೀಶ್ ಮೇಲೆ 40 ಜನರಿಂದ ಹ*ಲ್ಲೆ?

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

ಹೊಸ ಸೇರ್ಪಡೆ

‌ Andhra Pradesh: 1 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯನ್ನೇ ಕೊ*ಲೆಗೈದ ಅಣ್ಣ

‌ Andhra Pradesh: 1 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯನ್ನೇ ಕೊ*ಲೆಗೈದ ಅಣ್ಣ

4

Puttur: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಇ ಕೆವೈಸಿ ಮಾಡಿಸಲು ಇನ್ನೂ 23,315 ಮಂದಿ ಬಾಕಿ

Air India ಕಾನಿಷ್ಕಾ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತನ ಹಂ*ತಕನಿಗೆ ಜೀವಾವಧಿ ಶಿಕ್ಷೆ

Air India ಕಾನಿಷ್ಕಾ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತನ ಹಂ*ತಕನಿಗೆ ಜೀವಾವಧಿ ಶಿಕ್ಷೆ

1-poll

Ballari: ಮಕ್ಕಳ ತಜ್ಞನ ಕಿಡ್ನಾಪ್ ಮಾಡಿದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

6-middle-class-family

MIDDLE CLASS FAMILY; ತುಳು ಸಿನಿಮಾ ಕರಾವಳಿಯಾದ್ಯಂತ ಜ.31 ರಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.