Advertisement

Hate speech case: ತೇಜಸ್ವಿ ಸೂರ್ಯ ಮನವಿ ತಿರಸ್ಕರಿಸಿದ ಸುಪ್ರೀಂ

01:31 AM May 19, 2024 | Team Udayavani |

ಹೊಸದಿಲ್ಲಿ: ದ್ವೇಷ ಭಾಷಣದ ಪ್ರಕರಣದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿ ಪರಿಶೀಲಿಸಲು ಸುಪ್ರೀಂ ಕೋರ್ಟ್‌ ನಿರಾಕರಿ ಸಿದೆ. ನ್ಯಾ| ಸಂಜೀವ್‌ ಖನ್ನಾ ಹಾಗೂ ನ್ಯಾ| ದೀಪಂಕರ್‌ ದತ್ತಾ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿ, “ಕ್ಷಮಿಸಿ, ನಾವು ನಿಮ್ಮ ಮನವಿ ಯನ್ನು ಸ್ವೀಕರಿಸುವ ಆಸಕ್ತಿ ಹೊಂದಿಲ್ಲ’ ಎಂದು ಪೀಠವು ಹೇಳಿದೆ. ಆದರೆ ಹೈಕೋರ್ಟ್‌ ಆದೇಶದಲ್ಲಿ ಬದಲಾವಣೆ ಮಾಡಿಸಲು ಮನವಿಯನ್ನು ಹೈಕೋರ್ಟ್‌ಗೆ ಕೊಂಡೊಯ್ಯುವ ಸ್ವಾತಂತ್ರ್ಯವನ್ನು ಅರ್ಜಿ ದಾರರಿಗೆ ಸುಪ್ರೀಂ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next