Advertisement

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

01:30 AM Apr 30, 2024 | Team Udayavani |

ಹೊಸದಿಲ್ಲಿ: ಕ್ರಿಶ್ಚಿಯನ್ನರ ವಿರುದ್ಧ ದ್ವೇಷಪೂರಿತ ಹೇಳಿಕೆ ನೀಡಿದ ಆರೋಪದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ದಾಖ ಲಾಗಿ ರುವ ಪ್ರಕರಣದ ವಿಚಾರಣೆಗೆ ನೀಡಿ ರುವ ತಡೆಯನ್ನು ಸುಪ್ರೀಂ  ಕೋರ್ಟ್‌ ಸೋಮವಾರ ವಿಸ್ತರಿಸಿದೆ.

Advertisement

2022ರಲ್ಲಿ ಸಂದರ್ಶನದಲ್ಲಿ ಅಣ್ಣಾಮಲೈ ದ್ವೇಷ ಪೂರಿತ ಹೇಳಿಕೆ ನೀಡಿದ್ದರೆಂದು ಅವರ ವಿರುದ್ಧ ಮದ್ರಾಸ್‌ ಹೈಕೋರ್ಟ್‌ ವಿಚಾರಣೆಗೆ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ ದಾಖಲಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next