Advertisement

ಹಾವೇರಿ: ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

11:36 AM Mar 17, 2021 | Team Udayavani |

ಹಾವೇರಿ: ಇಬ್ಬರು ವ್ಯಕ್ತಿಗಳನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ  ಘಟನೆ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ನಿಂಗಪ್ಪ ಶಿರಗುಪ್ಪಿ (28)ವರ್ಷ ಮತ್ತು ಗಣೇಶ ಕುಂದಾಪುರ (13) ವರ್ಷ ಹತ್ಯೆಯಾದ ದುರ್ದೈವಿಗಳು.

ಯತ್ತಿನಹಳ್ಳಿ  ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಕಾಂಪ್ಲೆಕ್ಸ್ ನಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಮುಂದಿನ ಆರ್ಥಿಕ ವರ್ಷದಲ್ಲಿ ರಾಜ್ಯಗಳು GST ಪರಿಹಾರದ ಕೊರತೆ ಎದುರಿಸಲಿವೆಯೇ..!? : ವರದಿ

ಹರಿತವಾದ ಅಸ್ತ್ರದಿಂದ ಹೊಡೆದು ಹತ್ಯೆ ಮಾಡಿದ್ದು, ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿಜಯಕುಮಾರ, ಸಿಪಿಐ ಪ್ರಹ್ಲಾದ ಚನ್ನಗಿರಿ ಹಾಗೂ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಪ್ಲ್ಯಾಸ್ಟಿಕ್ ನೀತಿ ಬೆಂಬಲಿಸಿ : ಹ್ಯಾರಿಸ್ ಗೆ ಭಾರತಿಯ ಅಮೇರಿಕನ್ ಮಹಿಳಾ ಉದ್ಯಮಿಗಳ ಮನವಿ   

Advertisement

Udayavani is now on Telegram. Click here to join our channel and stay updated with the latest news.

Next