Advertisement

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

11:47 AM Oct 22, 2024 | Team Udayavani |

ಹಾವೇರಿ: ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಲ್ಲಿ ಮಂಗಳವಾರ(ಅ.22) ರಂದು ಸಂಭವಿಸಿದೆ.

Advertisement

ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು.

ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ.

ತಂದೆ, ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Advertisement
Advertisement

Udayavani is now on Telegram. Click here to join our channel and stay updated with the latest news.

Next