Advertisement

ಅಕ್ರಮ ಗಣಿಗಾರಿಕೆ: ಇ.ಡಿ. ಪ್ರಕರಣದಲ್ಲಿ ಜನಾರ್ದನ ರೆಡ್ಡಿ  ನಿರಾಳ

09:34 AM Mar 14, 2017 | Team Udayavani |

ಬೆಂಗಳೂರು: ಅಕ್ರಮ ಗಣಿಗಾರಿಕೆ ಮತ್ತು ಅದಿರು ರಫ್ತು ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಒಡೆತನದ ಓಬಳಾಪುರಂ ಅದಿರು ಕಂಪೆನಿ (ಒಎಂಸಿ) ಮತ್ತು ಬ್ರಹ್ಮಿಣಿ ಸ್ಟೀಲ್‌ ಇಂಡಸ್ಟ್ರೀಸ್‌ನ 900 ಕೋಟಿ ರೂ. ಮೌಲ್ಯದ ಆಸ್ತಿ ಮತ್ತು ಷೇರುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದ ಜಾರಿ ನಿರ್ದೇಶನಾಲಯದ (ಇ.ಡಿ.) ಕ್ರಮವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ರೆಡ್ಡಿ ಮತ್ತು ಕುಟುಂಬ ಕಾನೂನು ಹೋರಾಟದಲ್ಲಿ ಸ್ವಲ್ಪ ಮಟ್ಟಿನ ನೆಮ್ಮದಿ ಕಂಡುಕೊಂಡಂತಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next