Advertisement

ಈಶ್ವರಪ್ಪ ಅವರನ್ನು ಬಂಧನ ಮಾಡಿ ಏನು ಮಾಡುತ್ತೀರಿ? : ಕಾಂಗ್ರೆಸ್ ಹೋರಾಟಕ್ಕೆ ಹೆಚ್ ಡಿಕೆ ಕಿಡಿ

10:26 PM Apr 16, 2022 | Team Udayavani |
ವಿಜಯಪುರ: ಸಚಿವ ಸ್ಥಾನಕ್ಕೆ ರಾಜನಾಮೆ ನೀಡಿರುವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಿದ್ದೇನು. ಈಶ್ವರಪ್ಪ ಅವರನ್ನು ಬಂಧನ ಮಾಡಿ ಏನು ಮಾಡುತ್ತೀರಿ... ಎಂದು ಕಾಂಗ್ರೆಸ್ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ...
Advertisement

Udayavani is now on Telegram. Click here to join our channel and stay updated with the latest news.

Next