Advertisement

Ramanagara: ಹೆಚ್.ಡಿ.ಕೆ- ಸಿ.ಟಿ.ರವಿ ಭೇಟಿ; ರಾಜಕೀಯ ಚರ್ಚೆ

01:37 PM Jan 07, 2024 | Team Udayavani |

ರಾಮನಗರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜ.7ರ ಭಾನುವಾರ ಭೇಟಿಯಾಗಿದ್ದಾರೆ.

Advertisement

ಉಭಯ ನಾಯಕರು ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಇಬ್ಬರು ಮುಖಂಡರ ನಡುವೆ ಮಹತ್ವದ ಚರ್ಚೆ ನಡೆದಿದೆ.

ಸದ್ಯದಲ್ಲೇ ಸೀಟು ಹಂಚಿಕೆ‌ ಸಂಬಂಧ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ. ಈ ಹಿನ್ನೆಲೆ ಉಭಯ ಮುಖಂಡರ ಭೇಟಿ ಸಾಕಷ್ಟು ಮಹತ್ವ ಪಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next