Advertisement
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಜನರು ಮತ ನೀಡಿ ಕುಮಾರಸ್ವಾಮಿ ಅವರನ್ನುಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ. ಅವರು ಇನ್ನೂ ಯಾಕೆ ಸಿಎಂ ಆಗಿದ್ದಾರೆ? ಕಾಂಗ್ರೆಸ್ನೊಂದಿಗೆ ಅನಾರೋಗ್ಯಕರ ಮೈತ್ರಿಯಲ್ಲಿ ಮುಂದುವರಿಯುತ್ತಿದ್ದಾರೆ ಎಂದರು.
ಹೇಳ್ತೀರಿ… ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ
ವಿವಾದಾತ್ಮಕ ಹೇಳಿಕೆ ಕುರಿತಾಗಿನ ಪ್ರಶ್ನೆಗೆ ಜೋಷಿ ಅವರು ಈ ಉತ್ತರ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಹೇಳಿಕೆ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಸ್ಪಷ್ಟನೆಯನ್ನೂ ನೀಡಿದ್ದರು.