Advertisement
ನಗರದ ಹೃದಯ ಭಾಗದಲ್ಲಿರುವ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಎದುರಿನ ಅರಳಿ ಕಟ್ಟೆ ಬಳಿ ನಿಲ್ಲಿಸಿದ್ದದೊಡ್ಡ ರಥಕ್ಕೆ ತಾತ್ಕಾಲಿಕವಾಗಿ ಹಾಕಿದ್ದ ತೆಂಗಿನ ಗರಿ ಹೊದಿಕೆ ಸಂಪೂರ್ಣವಾಗಿ ಸುಟ್ಟುಹೋಗಿದೆ. ರಥಕ್ಕೆ ಬೆಂಕಿ ಬಿದ್ದಿರುವುದನ್ನು ನೋಡಿದ ಸಮೀಪದಲ್ಲಿದ್ದ ಬ್ಯಾಂಕ್ಗಳ ಸೆಕ್ಯುರಿಟ್ ಗಾರ್ಡ್ಗಳು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದ್ದಾರೆ. ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.
ಪರಿಶೀಲನೆ ನಡೆಸಿದರು. ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
ಸರ್ವಕೋಮಿನ ಸಮಿತಿ ಒತ್ತಾಯಿಸಿದೆ. ಘಟನೆ ಖಂಡಿಸಿ ಸೋಮವಾರ ಪಟ್ಟಣ ಬಂದ್ಗೆ ಕರೆ ನೀಡಲಾಗಿದೆ.
Advertisement