Advertisement

Health: ಕೆಮ್ಮು, ಶೀತದ ಬಗ್ಗೆ ಎಚ್ಚರಿಕೆ ಇರಲಿ

12:05 AM Nov 26, 2023 | Team Udayavani |

ಹೊಸದಿಲ್ಲಿ: ಉತ್ತರ ಚೀನದ ಕೆಲವು ಭಾಗದ ಮಕ್ಕಳಲ್ಲಿ ಕಂಡು ಬಂದಿರುವ ಎಚ್‌9ಎನ್‌2 ಸೋಂಕಿನ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಶುಕ್ರವಾರವಷ್ಟೇ ಹೇಳಿತ್ತು. ಆದರೆ ಹೊಸದಿಲ್ಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯ ವೈದ್ಯ ಡಾ| ಅಜಯ್‌ ಶುಕ್ಲಾ ಅವರು ಜನರು ಮತ್ತು ಮಕ್ಕಳು ಎಚ್ಚರಿಕೆಯಿಂದ ಇರುವ ಅಗತ್ಯತೆಯನ್ನು ಪ್ರತಿಪಾದಿಸಿದ್ದಾರೆ.

Advertisement

ಸೋಂಕಿನ ಅಥವಾ ಉಸಿರಾಟದ ತೊಂದರೆ ಉಂಟಾಗಿ ರುವವರು ಎಚ್ಚರಿಕೆಯಿಂದ ಇರಬೇಕು. ಈ ಸೋಂಕು ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಅಪಾಯ ಇದೆ ಎಂದು ಡಾ| ಶುಕ್ಲಾ ಹೇಳಿದ್ದಾರೆೆ.

 

Advertisement

Udayavani is now on Telegram. Click here to join our channel and stay updated with the latest news.

Next