Advertisement
ಖಾಸಗಿ ಚಿಕಿತ್ಸಾಲಯದ ವೈದ್ಯರ ಸಂಘದ ಅಧ್ಯಕ್ಷ ಡಾ| ಕೆ. ಪ್ರಶಾಂತ ಮಾತನಾಡಿ, ದೇಶದ ಲಾಕ್ಡೌನ್ ಪರಿಸ್ಥಿತಿಯಲ್ಲಿ ತಾತ್ಕಾಲಿಕ ಆಶ್ರಯ ಪಡೆದಿದ್ದ ಜನತೆ ಸ್ವಗ್ರಾಮಗಳಿಗ ಬಂದಿದ್ದು, ಭಯದ ವಾತಾವರಣ ದೂರ ಮಾಡುವ ನಿಟ್ಟಿನಲ್ಲಿ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದೆ. ರೆಡ್ ಜೋನ್ನಲ್ಲಿರುವ ಪ್ರದೇಶಗಳಿಂದ ಬಂದ ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ಮಾಡಿಸಿಕೊಂಡು 15-20 ದಿನಗಳವರೆಗೆ ಮನೆಯಲ್ಲಿಯೇ ಇರಬೇಕು ಎಂದು ಸಲಹೆ ನೀಡಿದರು.
Advertisement
ಮನೆಗೆ ತೆರಳಿ ಆರೋಗ್ಯ ತಪಾಸಣೆ
07:02 AM May 09, 2020 | Suhan S |
Advertisement
Udayavani is now on Telegram. Click here to join our channel and stay updated with the latest news.