Advertisement

ಕೋವಿಡ್ ನಿಂದ ಅರೋಗ್ಯ ಸಚಿವ ಶ್ರೀರಾಮುಲು ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ

07:49 PM Aug 16, 2020 | sudhir |

ಬೆಂಗಳೂರು : ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅರೋಗ್ಯ ಸಚಿವ ಶ್ರೀರಾಮುಲು ಅವರು ಸಂಪೂರ್ಣ ಗುಣಮುರಾಗಿದ್ದು ರವಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಅರೋಗ್ಯ ಸಚಿವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು ಅವರ ಪರೀಕ್ಷಾ ವರದಿ ಆಗಸ್ಟ್ 9 ರಂದು ಪಾಸಿಟಿವ್ ಬಂದಿತ್ತು ಪರಿಣಾಮ ಸಚಿವರು ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಇಂದು ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next