Advertisement

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

11:45 PM May 08, 2024 | Team Udayavani |

ಸಿದ್ದಾಪುರ: ಹೆಂಗವಳ್ಳಿ ಗ್ರಾಮದ ಸವಿತಾ (35) ಅವರು ಮನೆಯಲ್ಲಿ ಗೇರುಬೀಜ ಸುಲಿಯುವ ಕೆಲಸ ಮಾಡುತ್ತಿದ್ದಾಗ ಬುಧವಾರ ಬೆಳಗ್ಗೆ ಎದೆನೋವಿನಿಂದ ಕುಸಿದು ಬಿದ್ದರು. ಕೂಡಲೇ ಅವರನ್ನು ಹಾಲಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋದರು.

Advertisement

ಅಲ್ಲಿ ಪರೀಕ್ಷಿಸಿದ ವೈದ್ಯರು ಸವಿತಾ ಮೃತಪಟ್ಟರುವುದಾಗಿ ತಿಳಿಸಿದ್ದಾರೆ ಎಂದು ಸಹೋದರ ರವೀಶ್‌(32) ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next