Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಧಾರಕಾರ ಮಳೆ..

09:51 AM Sep 20, 2019 | sudhir |

ಚಿಕ್ಕಬಳ್ಳಾಪುರ: ಹಲವು ದಿನಗಳಿಂದ ಮಳೆ ಇಲ್ಲದೆ ಬಿಸಿಲಿನಿಂದ ಕಂಗೆಟ್ಡಿದ್ದ ಬರದ ಜಿಲ್ಲೆ ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಉತ್ತಮ ಮಳೆಯಾಗಿದ್ದು ಜಿಲ್ಲೆಯ ಜನತೆಯಲ್ಲಿ ಸಂತಸ ತಂದಿದೆ.

Advertisement

ಕಳೆದ ಜೂನ್, ಜುಲೈ ತಿಂಗಳಲ್ಲಿ ಕಂಡಿದ್ದ ಮಳೆ ಇದೀಗ ಕಾಣಿಸಿಕೊಂಡಿದೆ. ಸಂಜೆ ಸುಮಾರು ಒಂದೂವರೆ ಗಂಟೆ ಕಾಲ ಭರ್ಜರಿ ಮಳೆ ಅಗಿದೆ.

ವಾಹನ ಸವಾರರ ಪರದಾಟ..
ಜಿಲ್ಲಾ ಕೇಂದ್ರದಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತ ಪರಿಣಾಮ ವಾಹನ ಸವಾರರು, ಪದಾಚಾರಿಗಳು ಒರದಾಡಬೇಕಾಯಿತು.

ಬೆಳೆಗಳಿಗೆ ಜೀವ
ಸದ್ಯ ಜಿಲ್ಲೆಯಲ್ಲಿ ಮಳೆ ಆಗಿರುವುದರಿಂದ ಮಳೆ ಇಲ್ಲದೇ ಒಣಗುತ್ತಿದ್ದ ರೈತರ ಬೆಳೆಗಳಿಗೆ ಜೀವ ಕಳೆ ಬಂದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next