Advertisement
ಸಂತೆ ರಸ್ತೆಯ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಹಲವು ದಿನಗಳಿಂದ ಕಟ್ಟಡ ನಿರ್ಮಾಣದ ಕಾಮಗಾರಿಯು ಪಟ್ಟಣ ಪಂಚಾಯತ್ ಪರವಾನಿಗೆ ಇಲ್ಲದೆ ನಡೆಯುತ್ತಿದೆ. ಸ್ಥಳದಲ್ಲಿರುವ ಕಪ್ಪುಕಲ್ಲೊಂದು ಕಾಮಗಾರಿಗೆ ಅಡ್ಡಿಯಾಗಿದ್ದು, ಅದನ್ನು ಹಿಟಾಚಿ ಬ್ರೇಕರ್ ಬಳಸಿ ತೆಗೆಯಲು ಪ್ರಯತ್ನಿಸಲಾಗಿತ್ತು. ಅದು ಸಫಲವಾಗಿರಲಿಲ್ಲ
Advertisement
ವಿಟ್ಲ: ಭಾರೀ ಸ್ಫೋಟಕ್ಕೆ ಬೆಚ್ಚಿಬಿದ್ದ ಜನತೆ
12:46 PM Mar 31, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.