Advertisement

ಅಪಾಯಮಟ್ಟ ಮೀರಿ ಹರಿಯುತ್ತಿದೆ ಹಿರಣ್ಯಕೇಶಿ ನದಿ: ಜನರಲ್ಲಿ ಆತಂಕ

06:00 PM Aug 07, 2020 | sudhir |

ಸಂಕೇಶ್ವರ : ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಪಕ್ಕದಲ್ಲಿ ಹರಿಯುವ ಹಿರಣ್ಯಕೇಶಿ ನದಿಯು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಲ್ಲಿ ಆತಂಕ‌ ಎದುರಾಗಿದೆ.

Advertisement

ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದ ಸಯ್ಯಾದ್ರಿ ಘಟ್ಟದ ಅರಣ್ಯಪ್ರದೇಶಗಳಲ್ಲಿ ಮಳೆಯು ಎಡೆಬಿಡದೆ‌ ಸುರಿಯುತ್ತಿರುವದರಿಂದ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರ ಪಕ್ಕದಲ್ಲಿ ಹರಿಯುವ ಹಿರಣ್ಯಕೇಶಿ ನದಿಯು ಅಪಾಯಮಟ್ಟಕ್ಕೆ ತಲುಪಿದ್ದು,ಸಂಕೇಶ್ವರ ನಗರದ ಕೆಲವು ತಗ್ಗು ಪ್ರದೇಶದ ಮನೆಗಳಲ್ಲಿ‌ ನದಿ ನೀರು ನುಗ್ಗಿರುವದು ವರದಿಯಾಗಿದೆ.

ಮಹಾರಾಷ್ಟ್ರ ದಲ್ಲಿ ಇನ್ನೂ ಮಳೆಯ ಅರ್ಭಟ ಮುಂದೆವರೆದಿದ್ದು, ನದಿ‌ ಪಾತ್ರದ ಜನರು ಎಚ್ಚರಿಕೆ ವಹಿಸುವ ಅಗತ್ಯ ಇದೆ.

Advertisement

Udayavani is now on Telegram. Click here to join our channel and stay updated with the latest news.

Next