Advertisement

ಮಳೆಯ ಅಬ್ಬರ : ಕಾಫಿನಾಡಲ್ಲಿ ಮಹಾಮಳೆಗೆ ಮೊದಲ ಬಲಿ

04:21 PM Jul 10, 2022 | Team Udayavani |

ಕೊಟ್ಟಿಗೆಹಾರ : ಕಾಫಿನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಭಾರಿ ಮಳೆಗೆ ಮರ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಕಳಸ ತಾಲೂಕಿನ ಹೊರನಾಡಿನಲ್ಲಿ ಘಟನೆ ನಡೆದಿದ್ದು ಹೂವಿನ ಹಿತ್ತಲು ಗ್ರಾಮದ ಪ್ರಿಯಾಂಕ (22) ಮೃತ ದುರ್ದೈವಿ.

ಹರಪನಹಳ್ಳಿ ಮೂಲದ ಕೂಲಿ ಕಾರ್ಮಿಕ ಮಹಿಳೆ ಪ್ರಿಯಾಂಕ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಮರವೊಂದು ಮೈಮೇಲೆ ಬಿದ್ದು ಸಾವನ್ನಪ್ಪಿದ್ದಾರೆ.

ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

Advertisement
Advertisement

Udayavani is now on Telegram. Click here to join our channel and stay updated with the latest news.

Next