Advertisement

ಚಿಕ್ಕಮಗಳೂರು: ಕಾಫಿನಾಡಲ್ಲಿ ನಿಲ್ಲದ ಮಳೆ ಅವಾಂತರ; ಬಿರುಕು ಬಿಟ್ಟ ಐತಿಹಾಸಿಕ ಕೆರೆ

01:52 PM Aug 12, 2022 | Team Udayavani |

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಗಾಳಿ-ಮಳೆ ಅಬ್ಬರಕ್ಕೆ ಐತಿಹಾಸಿಕ ಕೆರೆ ಏರಿ ಬಿರುಕು ಬಿಟ್ಟಿದೆ. ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆಯಲ್ಲಿ ಬಿರುಕು ಬಿಟ್ಟಿದ್ದು, ಅಪಾರ ಪ್ರಮಾಣದ ನೀರು ಹೊರ ಹರಿಯಲಾರಂಭಿಸಿದೆ.

Advertisement

ಮುಳ್ಳಯ್ಯನಗಿರಿಯಲ್ಲಿ ಭಾರೀ ಮಳೆ ಹಿನ್ನೆಲೆ ಅಪಾರ ಪ್ರಮಾಣದ ನೀರು ಕೆರೆಗೆ ಸೇರುತ್ತಿದೆ. ಕೆರೆ ಬಿರುಕು ಬಿಟ್ಟ ಹಿನ್ನೆಲೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ.

ಕೋಡಿ ಜಾಗ ಹಾಗೂ ಗುಡ್ಡದಲ್ಲೂ ಮಣ್ಣು ಕುಸಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next