Advertisement

ಬೆಂಗಳೂರಿನಲ್ಲಿ ಇಂದೂ ವರುಣನ ಆರ್ಭಟ; ಹಲವೆಡೆ ಆಲಿಕಲ್ಲು

09:40 AM May 18, 2019 | Vishnu Das |

ಬೆಂಗಳೂರು: ನಗರದಲ್ಲಿ ಶುಕ್ರವಾರ ಮಧ್ಯಾಹ್ನವೂ ಭಾರೀ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿದೆ.

Advertisement

ಜೋರಾದ ಗಾಳಿಯೊಂದಿಗೆ ಮಧ್ಯಾಹ್ನಮಳೆ ಸುರಿದ ಪರಿಣಾಮ ವಾಹನ ಸವಾರರು ಸಂಚಾರ ಸಾಧ್ಯವಾಗದೆ ಪರದಾಡಬೇಕಾಗಿದೆ.

ಕೋರಮಂಗಲ, ವಿಧಾನಸೌಧ, ವಿಲ್ಸನ್‌ ಗಾರ್ಡನ್‌, ಶಾಂತಿನಗರ ರಿಚ್‌ಮಂಡ್‌ ಟೌನ್‌ ಸೇರಿದಂತೆ ಭಾರೀ ಪ್ರಮಾಣದಲ್ಲಿ ಆಲಿಕಲ್ಲುಸಹಿತ ಮಳೆ ಬಿದ್ದಿದೆ.

ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು ಸಂಚಾರಕ್ಕೆ ತೊಡಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next