Advertisement

 ಭಾರಿ ಮಳೆ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎದುರು ಪ್ರಯಾಣಿಕರ ಪರದಾಟ  

10:12 PM Oct 11, 2021 | Team Udayavani |

ದೇವನಹಳ್ಳಿ: ಭಾರಿ ಮಳೆಯ ಪರಿಣಾಮ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅದರ ಸುತ್ತಮುತ್ತಲು ನೀರು ತುಂಬಿಕೊಂಡಿದ್ದು, ಪ್ರಯಾಣಿಕರ ಪರದಾಡುವಂತಾಗಿದೆ.

Advertisement

ಟರ್ಮಿನಲ್ ಮುಂಭಾಗದಲ್ಲಿ ಸುಮಾರು ಎರಡು ಅಡಿಗೂ ಅಧಿಕ ನೀರು ನಿಂತಿದ್ದರಿಂದ ವಿವಿಧ ಕಡೆಗಳಿಂದ ಬರುವ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ವಾಹನ ಸವಾರರು ವಾಹನ ಚಲಾಯಿಸಲು ಕಷ್ಟಪಡುತ್ತಿದ್ದ ದೃಶ್ಯಗಳು ಕಂಡು ಬಂತು.  ಧಾರಕಾರ ಮಳೆಯಿಂದಾಗಿ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಎದುರಿಸುವಂತಾಯಿತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಎಲ್ಲೆಡೆ ಮಳೆ ನೀರು ಹರಿಯುತ್ತಿತ್ತು.

Advertisement

Udayavani is now on Telegram. Click here to join our channel and stay updated with the latest news.

Next