Advertisement

ಚಿಕ್ಕಮಗಳೂರು : ತೌಕ್ತೆ ಚಂಡಮಾರುತ ಎಫೆಕ್ಟ್ ‌, ಧರೆಗುರುಳಿದ 7 ವಿದ್ಯುತ್ ಕಂಬಗಳು

11:27 AM May 16, 2021 | Team Udayavani |

ಚಿಕ್ಕಮಗಳೂರು : ತೌಕ್ತೆ ಚಂಡಮಾರುತದ ಪ್ರಭಾವದಿಂದ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮೂಡಿಗೆರೆ ತಾಲೂಕಿನ ಹಲವೆಡೆ 8 ರಿಂದ 9 ಇಂಚು ಮಳೆಯಾಗಿದೆ. ಇನ್ನು ಕೊಟ್ಟಿಗೆಹಾರ, ಜಾವಳಿ, ಬಾಳೂರು, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಾಗಿದೆ.

Advertisement

ಮಳೆಯ ಹಿನ್ನೆಲೆಯಲ್ಲಿ ಬಿದರಹಳ್ಳಿಯಲ್ಲಿ ರಸ್ತೆ ಮೇಲೆ ವಿದ್ಯುತ್ ಕಂಬಗಳು ಬಿದ್ದಿವೆ. ಗಾಳಿ ಬೀಸಿದ್ದರಿಂದ ಏಳು ವಿದ್ಯುತ್ ಕಂಬಗಳು ಸಾಲಾಗಿ ಬಿದ್ದವೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next