Advertisement

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

10:32 AM Oct 18, 2024 | Team Udayavani |

ಮುಧೋಳ : ಬೆಳ್ಳಂಬೆಳಗ್ಗೆಯಿಂದಲೇ ಮಳೆರಾಯ ಅಬ್ಬರಿಸಲು ಶುರುವಿಟ್ಟುಕೊಂಡಿರುವ ಪರಿಣಾಮ‌ ಸಾರ್ವಜನಿಕ‌ ಜೀವನ ಅಸ್ತವ್ಯಸ್ತಗೊಂಡಿದೆ.

Advertisement

ಶುಕ್ರವಾರ ಮುಧೋಳ ಸಂತೆ ದಿನವಾದ್ದರಿಂದ ಗ್ರಾಮೀಣ ಪ್ರದೇಶದ ಜನರು ಅಪಾರ ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸುತ್ತಾರೆ. ಆದರೆ ಬೆಳಗ್ಗೆಯಿಂದಲೇ ಆರಂಭಗೊಂಡಿರುವ ಮಳೆಯಿಂದಾಗಿ ಸಂತೆಗೆ ಹಿನ್ನಡೆಯಾಗಿದೆ.

ಇನ್ನು ನೌಕರಸ್ಥರು ಕಾರ್ಮಿಕರು ತಮ್ಮ ದಿನನಿತ್ಯದ ಕೆಲಸಕ್ಕೆ ತೆರಳಲು ಮಳೆ ಅಡ್ಡಿಯಾಗಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ಕೃಷಿ ಕೆಲಸ ಸೇರಿದಂತೆ ಎಲ್ಲ‌ ಕೆಲಸಗಳಿಗೂ ತೊಂದರೆಯುಂಟಾಗುತ್ತಿದೆ.

ಇದನ್ನೂ ಓದಿ: Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Advertisement
Advertisement

Udayavani is now on Telegram. Click here to join our channel and stay updated with the latest news.

Next