Advertisement

ಭಾರಿ ಮಳೆಯಿಂದ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

12:22 PM Jul 04, 2022 | Team Udayavani |

ಸುಬ್ರಹ್ಮಣ್ಯ: ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೇ ಸುಬ್ಯಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.

Advertisement

ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಇದನ್ನೂ ಓದಿ: ಚಾರ್ಮಾಡಿ ಘಾಟ್‌ನಲ್ಲಿ ಮುಂದುವರೆದ ಪ್ರವಾಸಿಗರ ಪುಂಡಾಟ: ರಸ್ತೆ ಮಧ್ಯೆಯೇ ಮೋಜು ಮಸ್ತಿ

ಕ್ಷೇತ್ರಕ್ಕೆ ಆಗಮಿಸಿದ ಭಕ್ತಾಧಿಗಳು ಪ್ರವಾಹ ನೀರಿನಲ್ಲೇ ತೀರ್ಥಸ್ನಾನ ನೆರವೇರಿಸುತ್ತಿರುವ ದೃಶ್ಯ ಕಂಡುಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next