Advertisement

Heavy Rain: ಪ್ರಕೃತಿ ವಿಕೋಪಕ್ಕೆ ಸಹಾಯವಾಣಿ ತೆರೆದ ತಾಲೂಕು ಆಡಳಿತ

05:42 PM Jul 17, 2024 | Team Udayavani |

ತೀರ್ಥಹಳ್ಳಿ : ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದರು ಸಹಾಯವಾಣಿ ಕೇಂದ್ರವನ್ನು ತೆರೆಯಲಿಲ್ಲ ಎಂಬ ಬಗ್ಗೆ ಉದಯವಾಣಿ ಪತ್ರಿಕೆಯ ಸಾಮಾಜಿಕ ಜಾಲ ತಾಣದಲ್ಲಿ ಇಂದು ಸಹಾಯವಾಣಿ ತೆರೆಯುವುದು ಯಾವಾಗ ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಸಾರ ಮಾಡಿತ್ತು. ಸುದ್ದಿ ಬೆನ್ನಲ್ಲೇ ಎಚ್ಚತ್ತ ತಾಲೂಕು ಆಡಳಿತ ಸಹಾಯವಾಣಿಯನ್ನು ತೆರೆದಿದ್ದಾರೆ.

Advertisement

ಯಾವುದೇ ರೀತಿಯ ಪ್ರಕೃತಿ ವಿಕೋಪ ಸಂಭವಿಸಿದ್ದಲ್ಲಿ ಸಾರ್ವಜನಿಕರು ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 08181- 228239 ಕರೆ ಮಾಡಿ ತಿಳಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:Thirthahalli ಅಬ್ಬರಿಸುತ್ತಿರುವ ವರುಣ ! ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

Advertisement

Udayavani is now on Telegram. Click here to join our channel and stay updated with the latest news.

Next